ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ ಈ ಘಟನೆ ಜರುಗಿದೆ.ಮಳವಳ್ಳಿಯಲ್ಲಿ ಕಲಾವಿದ ನಾಟಕ ಮಾಡುವಾಗಲೇ ಹೃದಯಾಘಾತದಿಂದ ಸಾವು
ಎರಡು ದಿನಗಳಿಂದ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು.
ಕೀಲಾರ ಗ್ರಾಮದ ನಾಗರಾಜು(42) ಮೃತ ದುರ್ದೈವಿ. ಹುಲಿವಾನ ಗ್ರಾಮದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಸ್ಪರ್ಧೆ ವೇಳೆ ವೀಕ್ಷಕರತ್ತ ನುಗ್ಗಿದ ಎತ್ತಿನಗಾಡಿ. ಗಾಡಿ ಚಕ್ರಕ್ಕೆ ಸಿಲುಕಿ ನಾಗರಾಜು ಸಾವು.ಎತ್ತಿನ ಕಾಲಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿರುವ ಬಾಲಕ.
ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ