ಶರ್ಟ್ ಬಟನ್ ಹಾಕಿ ಶಿಸ್ತಿನಿಂದ ನಡೆದುಕೊಳ್ಳಿ. ನೀವು ಈಗ ಶಾಸಕರು ಎಂದು ಮಂಡ್ಯ ಕ್ಷೇತ್ರ ನೂತನ ಶಾಸಕ ರವಿ ಗಣಿಗಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಶಿಸ್ತಿನ ಪಾಠ ಹೇಳಿದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಇಂದು ಆದಿಚುಂಚನಗಿರಿ ಮಠಕ್ಕೆ ಮಂಡ್ಯ ಕಾಂಗ್ರೆಸ್ ಶಾಸಕ ಭೇಟಿ ನೀಡಿದರು.
ಪೂಜೆ ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.
ಮಾತುಕತೆ ವೇಳೆ ಮಂಡ್ಯ ಶಾಸಕ ರವಿಕುಮಾರ್ ಶರ್ಟ್ ಬಟನ್ ಹಾಕಿಲ್ಲದಿರುವುದನ್ನು ಶ್ರೀಗಳು ಗಮನಿಸಿದರು.
ಶರ್ಟ್ ಬಟನ್ ಹಾಕುವಂತೆ ಸೂಚಿಸಿ ಕಾಂಗ್ರೆಸ್ ಶಾಸಕನಿಗೆ ಶಿಸ್ತಿನ ಪಾಠ ಹೇಳಿದರು.

ನೀನಿಗ ಶಾಸಕ, ಹೀಗೆಲ್ಲಾ ಓಡಾಡಬಾರದು. ಮೊದಲು ಶರ್ಟ್ ಬಟನ್ ಹಾಕಿ ಎಂದು ತಿಳಿಸಿದರು.ರಾಜ್ಯ DGP ಪ್ರವೀಣ್ ಸೂದ್ ಸಿಬಿಐ ನಿರ್ದೇಶಕ ಹುದ್ದೆಗೆ ನೇಮಕ ?
ಶ್ರೀಗಳ ಶಿಸ್ತಿನ ಪಾಠದ ಬೆನ್ನಲ್ಲೇ ಎಚ್ಚೆತ್ತ ಶಾಸಕ ಗಣಿಗ ರವಿಕುಮಾರ್ ಶರ್ಟ್ ಬಟನ್ ಹಾಕಿಕೊಂಡರು.
- MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
- ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
- ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್
- 2025 ICC ಚಾಂಪಿಯನ್ಸ್ ಟ್ರೋಫಿ: ಟೀಮ್ ಇಂಡಿಯಾ ತಂಡ ಪ್ರಕಟ, ಬುಮ್ರಾ ಔಟ್ – ಹರ್ಷಿತ್ ರಾಣಾ ಸೇರ್ಪಡೆ
- ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ
- ರಾಜ್ಯದಲ್ಲಿ ತಾಪಮಾನ ಏರಿಕೆ: ಬಿಸಿಲಿನ ತೀವ್ರತೆ ಹೆಚ್ಚಳ, ಹವಾಮಾನ ಇಲಾಖೆಯ ಮುನ್ಸೂಚನೆ
More Stories
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್