ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ ಆರ್ ಪೇಟೆ ಕೆ ಶ್ರೀನಿವಾಸ್ ಅವರನ್ನು ಸರ್ಕಾರ ಪದಚ್ಯುತಗೊಳಿಸಿದೆ. ನೂತನ ಅಧ್ಯಕ್ಷರಾಗಿ ಮಂಡ್ಯದ ಹಿರಿಯ ವಕೀಲ , ಬಿಜೆಪಿ ನಾಯಕ ಕೆ ಎಸ್ ದೊರೆಸ್ವಾಮಿ ಅವರನ್ನು ನೂತನ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿದೆ.
ಕಳೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖ ಭಂಗ ಅನುಭವಿಸಿದ ಬಿಜೆಪಿ ಸೋಲಿಗೆ ಕಾರಣರಾದ ನಾಯಕರನ್ನು ಪತ್ತೆ ಮಾಡಿ ನಿರ್ದಾಕ್ಷಣ್ಯ ಕ್ರಮಗಳನ್ನು ಕೈಗೊಳ್ಳುವ ನಿಧಾ೯ರ ಮಾಡಿರುವ ಪಕ್ಷ , ಸಚಿವ ನಾರಾಯಣಗೌಡರ ಕಟ್ಡಾ ಬೆಂಬಲಿಗನನ್ನು ಮೊದಲ ಪದಚ್ಯುತಿ ಮಾಡಿದೆ.
ಜಿಲ್ಲೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣರಾಗಿರುವ ಎಲ್ಲರಿಗೂ ಇಂತಹದ್ದೇ ಶಿಕ್ಷೆ ನೀಡಲು ಬಿಜೆಪಿ ಕಠಿಣ ನಿರ್ಧಾರ ಕೈಗೊಳ್ಳಲು. ಮುಂದಾಗಿದೆ ಈ ಹಿನ್ನೆಲೆ ಸಂಪುಟ ಪುನರ್ ರಚನೆ ವೇಳೆ ಸಚಿವ ನಾರಾಯಣ ಗೌಡರಿಗೂ ಸಚಿವ ಸ್ಥಾನದಿಂದ ಕೊಕ್ ಕೊಡುವ ಸಾಧ್ಯತೆಗಳು ನಿಚ್ಚಳವಾಗಿವೆ.
ಅಧ್ಯಕ್ಷ – ಐವರು ಸದಸ್ಯರ ನೇಮಕ:
ಜನವರಿ 1ರಂದೇ ಮಂಡ್ಯ ಮೂಡಾ ಅಧ್ಯಕ್ಷರಾಗಿ ಹಿರಿಯ ಬಿಜೆಪಿ ನಾಯಕ ದೊರಸ್ವಾಮಿ ಅವರನ್ನು ಸಕಾ೯ರ ನೇಮಕ ಮಾಡಿ ಆದೇಶ ಹೊರಡಿಸಿದೆ
ಅಧ್ಯಕ್ಷರ ಜೊತೆಯಲ್ಲಿ ಐವರು ಸದಸ್ಯರನ್ನೂ ಕೂಡ ನೇಮಕ ಮಾಡಲಾಗಿದೆ. ಪಟ್ಟಿ ಇಂತಿದೆ :
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment