ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ನಿಯಮಿತ ಕಾಲಾವಧಿಯಲ್ಲಿ ಮಾಡಿರುವ ಕೀರ್ತಿ ಮಂಡ್ಯ ಸಂಸದೆ ಸುಮಲತಾ ಅವರಿಗೆ ಸಂದಿದೆ.
ಭಾರತ ಸರ್ಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಿರುವ ಸರ್ಕಾರ, ಸಂಸದರು ವರ್ಷ ಪ್ರತಿ ನಾಲ್ಕು ದಿಶಾ ಸಭೆಗಳನ್ನು ನಡೆಸಬೇಕು. ಈ ನಿಯಮದಂತೆ ಮಂಡ್ಯ ಸಂಸದೆ ಸುಮಲತಾ ಅವರು ಕರಾರುವಕ್ಕಾಗಿ ಪ್ರತಿ ತ್ರೈಮಾಸಿಕವೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ರಾಜ್ಯದ ಸಂಸದರ ಪೈಕಿ ಸುಮಲತಾ ಮೊದಲ ಸ್ಥಾನ ಪಡೆದಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ.
ಚಿತ್ರದುರ್ಗ, ಕೊಡಗು, ಮೈಸೂರು, ತುಮಕೂರು ಸಂಸದರುಗಳು ಮಾತ್ರ ಎರಡು ದಿಶಾ ಸಭೆಗಳನ್ನು ಮಾತ್ರ ಮಾಡಿದ್ದರೆ. ಉಳಿದ ಜಿಲ್ಲೆಗಳ ಸಂಸದರು ಮಾತ್ರ ಕೇವಲ ಒಂದು ಸಭೆ ಮಾಡಿ ತೃಪ್ತಿ ಪಟ್ಟು ಕೊಂಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾ 2019ರ ಮೇ 23ರಂದು ಸಂಸತ್ ಪ್ರವೇಶ ಮಾಡಿದರು. 2019-20 ರಲ್ಲಿ ಎಲ್ಲಾ ದಿಶಾ ಸಭೆಗಳನ್ನು ಮಾಡಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಕೊರೋನಾ ಮಾಹಾಮಾರಿ ಅವಾಂತರ ದಲ್ಲೂ ಕೂಡ ಸಂಸದೆ ಸಭೆಗಳನ್ನು ಮಾಡಿದ್ದಾರೆ. ಆ ಮೂಲಕ ಯೋಜನೆ ಗಳ ಕಾಮಗಾರಿ ಕುಂಠಿತಗೊಳ್ಳದಂತೆ ನೋಡಿಕೊಂಡಿದ್ದಾರೆ.
ಸಂಸದರ ನಿಧಿ ಬಳಕೆ ಮಾಡುವಲ್ಲಿಯೂ ಕೂಡ ರಾಜ್ಯದಲ್ಲಿ ಸಂಸದೆ ಸುಮಾಲತಾ ಎರಡನೇ ಸ್ಥಾನದಲ್ಲಿ ಇದ್ದಾರೆ.ಮೈಸೂರು ಸಂಸದ ಪ್ರತಾಪ್ ಸಿಂಹ ಮೊದಲ ಸ್ಥಾನ ದಲ್ಲಿ ಇದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment