ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ರಾತ್ರೋ ರಾತ್ರಿ ಖ್ಯಾತಿಯಾಗಿದ್ದ ಮಂಡ್ಯದ ಮುಸ್ಕಾನ್ ಪೋಲಿಸರಿಗೆ ಯಾವುದೇ ಮಾಹಿತಿ ನೀಡದೇ ಸೌದಿ ಅರೇಬಿಯಾಗೆ ಟೂರ್ ಹೋಗಿರುವ ಸಂಗತಿ ಬಯಲಾಗಿದೆ, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ವಿಶ್ವಾದ್ಯಂತ ಮುಸ್ಲಿಂ ವ್ಯಕ್ತಿ ಹಾಗೂ ಸಂಘಟನೆಗಳಿಂದ ಪ್ರಶಂಸೆ, ಬಹುಮಾನಗಳನ್ನು ಗಿಟ್ಟಿಸಿದ್ದಳು.
ಮುಸ್ಕಾನ್ ಆಕೆಯ ಕುಟುಂಬದವರಿಗೆ ಉಗ್ರ ಸಂಘಟನೆಗಳ ನಂಟಿದೆ. ಈ ಕುರಿತಂತೆ ತನಿಖೆ ನಡೆಸುವಂತೆ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ವಿಶ್ವಾದ್ಯಂತ ಮುಸ್ಲಿಂ ವ್ಯಕ್ತಿ ಹಾಗೂ ಸಂಘಟನೆಗಳಿಂದ ಪ್ರಶಂಸೆ, ಬಹುಮಾನಗಳನ್ನು ಗಿಟ್ಟಿಸಿದ್ದಳು ,ಪೋಲಿಸರಿಗೆ ದೂರು ನೀಡಿದ್ದರೂ ಪೋಲಿಸರು ನಿರ್ಲಕ್ಷ್ಯ ಮಾಡಿದ್ದಾರೆಂದು ದೂರಲಾಗಿದೆ.
ಇದನ್ನು ಓದಿ :PSI ನೇಮಕಾತಿ ಅಕ್ರಮ: ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಬಂಧನ
ಏ 25 ರಂದೇ ಮುಸ್ಕಾನ ಹಾಗೂ ಆಕೆಯ ಕುಟುಂಬದವರು ಸೌದಿಗೆ ಪ್ರವಾಸಕ್ಕೆ ಹೋದ ಹಿನ್ನೆಲೆಯಲ್ಲಿ ಪೋಲಿಸರು ಈಗ ಆಕೆಯ ಮೇಲೆ ನಿಗಾ ಇಟ್ಟಿದ್ದಾರೆಂದು ಹೇಳಲಾಗಿದೆ.
ಮುಂಬೈ ಶಾಸಕ ಸೇರಿದಂತೆ ದೇಶದ ಬಹುತೇಕ ಮುಸ್ಲಿಂ ನಾಯಕರು ಈ ಗಟ್ಟಿತನಕ್ಕೆ ಮೆಚ್ಚಿ ನಗದು, ಬಹುಮಾನ ಗಳನ್ನು ನೀಡಿ ಬೆಂಬಲಿಸಿದ್ದರು. ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನೂ ಮಂಡ್ಯದ ಮುಸ್ಕಾನ ಧೈರ್ಯವನ್ನು ಮೆಚ್ಚುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ ಸಂಗತಿಯೂ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಈಗ ಮುಸ್ಕಾನ ಸೌದಿಗೆ ಪ್ರವಾಸಕ್ಕೆ ಹೋಗಿರುವ ಹಿಂದಿನ ಸತ್ಯವನ್ನು ಬಯಲಿಗೆ ತರಬೇಕಾದ ಹೊಣೆ ಪೋಲಿಸರ ಮೇಲಿದೆ.
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
This website uses cookies.
Leave a Comment