ಈ ಕುರಿತು ಹೇಳಿಕೆ ನೀಡಿರುವ ಆನಂದ್ , ಮಂಡ್ಯದಲ್ಲಿ ಬಿಜೆಪಿ ಬಲ ಹಾಗೂ ಜೆಡಿಎಸ್ ಕ್ಷೇತ್ರದಲ್ಲಿ ಭದ್ರ ಕೋಟೆ ಎಂದು ಖ್ಯಾತಿಯಾಗಿರುವ ಕಾರಣಕ್ಕೆ ಕುಮಾರಣ್ಣನ ಗೆಲುವು ಸುಲಭವಾಗಲಿದೆ ಎಂದಿದ್ದಾರೆ.
ಜಿಲ್ಲೆಯ ಜನಕ್ಕೆ ಕುಮಾರಸ್ವಾಮಿ ಅವರ ಬಗ್ಗೆ ವಿಶೇಷ ಪ್ರೀತಿ, ಅಭಿಮಾನವಿದೆ. ಬೆಂಗಳೂರಿನಲ್ಲಿ ಮಾ 30 ರಂದು ಸಂಸದೆ ಸುಮಲತಾ ಮಹತ್ವದ ಸಭೆ
ಇದು ಅವರಿಗೆ ವರದಾನವಾಗಲಿದೆ. ಬಿಜೆಪಿ ಕಾರ್ಯಕರ್ತರು ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿ ಮಾಡಲು ಪಣ ತೊಟ್ಟಿರುವುದರಿಂದ ಒಗ್ಗಟ್ಟಿನಿಂದ ಕೆಲಸ ಮಾಡಿ ಕುಮಾರಣ್ಣನ್ನನ್ನು ಭಾರಿ ಬಹುತದಿಂದ ಗೆಲ್ಲಿಸಬೇಕಾಗಿದೆ ಎಂದು ಆನಂದ್ ಹೇಳಿದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು