ಜು.1ರಂದು ಮಂಡ್ಯದ ಸ್ವರ್ಣ ಫುಟ್ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್ಬಾಲ್ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ಗೆ ಒಳಗಾಗಿದ್ದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮೊದಲ ತೇಲುವ ಸೋಲಾರ್ ಪಾರ್ಕ್
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು