ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು
ಜು.1ರಂದು ಮಂಡ್ಯದ ಸ್ವರ್ಣ ಫುಟ್ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್ಬಾಲ್ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ಗೆ ಒಳಗಾಗಿದ್ದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮೊದಲ ತೇಲುವ ಸೋಲಾರ್ ಪಾರ್ಕ್
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ