ಇದನ್ನು ಓದಿ –ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನ್ಯಾ ಫಣೀಂದ್ರ ,ಅಧಿಕಾರಿಗಳು ಈ ಅರ್ಜಿಗಳಿಗೆ ಸಂಬಂಧಪಟ್ಟ ದೂರುದಾರರಿಗೆ ಪರಿಹಾರ ನೀಡಿ ಲೋಕಾಯುಕ್ತ ಸಂಸ್ಥೆಗೆ ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸಬೇಕು ಪರಿಹಾರ ನೀಡಿದಂತಹ ಪ್ರಕರಣಗಳನ್ನು ಅಲ್ಲಿಯೇ ಮುಕ್ತಾಯ ಗೊಳಿಸುತ್ತೇವೆ ಎಂದರು.
ಲೋಕಾಯುಕ್ತ ಕಚೇರಿಗೆ ದಾಖಲಾಗಿದ್ದ 84 ಪ್ರಕರಣಗಳು ವಿಚಾರಣೆಯನ್ನು ಸೋಮವಾರ ನಡೆಸಲಾಯಿತು.ಒಂದೊಂದು ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಿ ಸುಮಾರು 35 ಪ್ರಕರಣಗಳನ್ನು ಪರಿಹಾರಕ್ಕೆ ತೀರ್ಮಾನವಾಗಿದೆ ಎಂದರು.
ನೋಟಿಸ್ ಜಾರಿ ಮಾಡಿದಂತಹ ಅಧಿಕಾರಿಗಳು ಕೆಲವು ಪ್ರಕರಣಗಳನ್ನು ದೂರುದಾರರಿಗೆ ಪರಿಹಾರವನ್ನು ಸಹ ನೀಡಿದ್ದಾರೆ.ಇದು ಒಂದು ಹೊಸ ಆಯಾಮವನ್ನು ಸೃಷ್ಟಿ ಮಾಡಿದೆ ಎಂದರೆ ತಪ್ಪಾಗಲಾರದು.
ಕಳೆದ ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ನಡೆದ ಪ್ರಕ್ರಿಯೆ ಹಾಗೂ ಜನರಿಗೆ ಲೋಕಾಯುಕ್ತರ ಮೇಲೆ ಇಟ್ಟಿರುವ ವಿಶ್ವಾಸ ಬಹಳ ಸಂತೋಷದ ಸಂಗತಿಯಾಗಿದೆ. ಪ್ರವಾಸದ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಿಗೂ ಸಹ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು. ಗ್ರಾಮ ಪಂಚಾಯಿತಿಗಳನ್ನು ಬಹಳ ಉತ್ಕೃಷ್ಟ ಮಟ್ಟದಲ್ಲಿ ಅಭಿವೃದ್ಧಿಪಡಿಸಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment