ಮಂಡ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಗುರುವಾರ ವಿವಿಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಜೆ.ಡಿ.ಎಸ್. ಬಿ ಫಾರಂ ವಂಚಿತ ಶಾಸಕ ಎಂ.ಶ್ರೀ ನಿವಾಸ್ ನಾಯಕತ್ವದಲ್ಲಿ ಮಂಡ್ಯ ಸ್ವಾಭಿಮಾನಿ ಹೆಸರಲ್ಲಿ ಪಿಇಟಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯ ಆನಂದ್, ಎಂ. ಶ್ರೀ ನಿವಾಸ್ ಅಳಿಯ ಹೆಚ್.ಎನ್.ಯೋಗೇಶ್,ಮುದ್ದನ ಘಟ್ಟ ಮಹಾಲಿಂಗೇಗೌಟ ಉಮೇದುವಾರಿಕೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪಿ.ರವಿಕುಮಾರ್ ಗಣಿಗ, ಪತ್ನಿ ಸೌಂದರ್ಯ, ಮುಖಂಡರಾದ ಕೀಲಾರ ರಾಧಾಕೃಷ್ಣ, ಚಿದಂಬರ್,ಸಿದ್ದಾರೂಡ ಜೊತೆಯಲ್ಲಿ ನಾಮ ಪತ್ರ ಸಲ್ಲಿಸಿದರು.
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಮಾಜಿ ನಗರ ಸಭಾ ಸದಸ್ಯ ಚಂದ್ರು ಜೊತೆಯಲ್ಲಿ ನಾಮ ಪತ್ರ ಸಲ್ಲಿಸಿದರು .
ತಾಲ್ಲೂಕು ಕಛೇರಿಯ ಮೂರು ರಸ್ತೆಯಲ್ಲಿ ಪೋಲಿಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.ಇದನ್ನು ಓದಿ –ಕಾಂಗ್ರೆಸ್ ನವರು ದುಡ್ಡು ಕೊಟ್ಟರೆ ಟೆರರಿಸ್ಟ್ ಗಳಿಗೂ ಟಿಕೆಟ್ ಕೊಡ್ತಾರೆ – ಗುರು ಚರಣ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ