ವಸತಿ ನಿಲಯದಲ್ಲಿ ವಿದ್ಯಾರ್ಥಿ ನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು ಬಿದ್ದ ಘಟನೆ ಮಂಡ್ಯ ನಡದಿದೆ.
ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರು
ಕೈಯಲ್ಲಿ ದೊಣ್ಣೆ ಹಿಡಿದು ಆತನಿಗೆ ಥಳಿಸಿದ್ದಾರೆ.ಕೇರಳದ ಸುಂದರಿ ಫೋಟೋ, ಮಾತಿಗೆ ಮನಸೋತ ಶಿಕ್ಷಕ – ಲಕ್ಷ ಲಕ್ಷ ಕಿತ್ತ ಯುವತಿ!
ಆನಂದ ಮೂರ್ತಿ ಥಳಿತಕ್ಕೊಳಾದ ಈ ಮುಖ್ಯ ಶಿಕ್ಷಕ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತಸಿದ್ದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿದ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ.
ಕೆ.ಆರ್.ಎಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ