ಮಂಡ್ಯದ ಸ್ಪೋರ್ಟ್ ಕ್ಲಬ್ ಮೇಲೆ ಧಾಳಿ ನಡೆಸಿದ ಪೋಲಿಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧಿಸಿ 18 ಲಕ್ಷ ರು ವಶಪಡಿಸಿಕೊಂಡ ಘಟನೆ ನಗರದ ಹೊರ ವಲಯದ ಕಿರಗಂದರೂ ಗೇಟ್ ಬಳಿ ಸಂಭವಿಸಿದೆ
ಜಿಲ್ಲಾ. ಪೋಲಿಸ್ ಎಸ್ಪಿ ಎನ್ . ಯತೀಶ್ ಅವರ ಎಚ್ಚರಿಕೆಯನ್ನೂ ಲೆಕ್ಕಿಸದೇ ಯುಗಾದಿ ಹಬ್ಬದ ಪ್ರಯುಕ್ತ ಕ್ಲಬ್ ನಲ್ಲಿ ಜೂಜಾಟದಲ್ಲಿ ತೊಡಗಿದ್ದಾಗ ಏಕಾಏಕಿ ದಾಳಿ ನಡೆಸಿ 18 ಲಕ್ಷ ರು ವಶಪಡಿಸಿಕೊಂಡಿದ್ದಾರೆ.
ಮಂಡ್ಯ ಡಿವೈಎಸ್ಪಿ ಓಂಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿತು. ಪ್ರತಿಷ್ಠಿತ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜೂಜಾಟ ನಡೆದಿರುವ ಬಗ್ಗೆಮಾಹಿತಿ ಕಲೆ ಹಾಕಿ, ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧಿಸಿದ್ದಾರೆ. ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.ಇದನ್ನು ಓದಿ –ರಾಷ್ಟ್ರಪತಿ ಮುರ್ಮುರಿಂದ ಎಸ್ಎಮ್ ಕೃಷ್ಣ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ