ಇದನ್ನು ಓದಿ –ಇನ್ ಸ್ಟಾದಲ್ಲಿ ನಿಂದಿಸಿದವನ ವಿರುದ್ದ ಪೋಲಿಸರಿಗೆ ದೂರು ನೀಡಿದ ನಟಿ ರಮ್ಯಾ
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಮೂವರು ಕಳ್ಳಿಯರು ಪ್ರಯಾಣಿಕರ ಬಳಿ ಇದ್ದಂತಹ ಚಿನ್ನಾಭರಣವನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ.
ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ.
ಪೊಲೀಸರು ಸಿನಿಮೀಯಾ ರೀತಿಯಲ್ಲಿ ಬಸ್ಸನ್ನು ಅಡ್ಡಗಟ್ಟಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು