ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಸರ್ಕಾರದ ಒಪ್ಪಿಗೆ ಪಡೆದು ಜಿಲ್ಲಾಡಳಿತ ಮತ್ತೆ ಟ್ರಯಲ್ ಬ್ಲಾಸ್ಟ್ ಗೆ ದಿನಾಂಕ ನಿಗದಿ ಮಾಡಿದೆ.ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಗೆ ಸಿದ್ಧತೆ ಮಾಡಿಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಜುಲೈ 25ರಿಂದ 31ರವರಿಗೆ ಜಾರ್ಖಂಡ್ ನ ವಿಜ್ಞಾನಿಗಳ ತಂಡದಿಂದ ಬ್ಲಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಿದ್ದಾರೆ. KRS ಡ್ಯಾಂಗೆ ಅಪಾಯ ಇದೆಯೋ ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಟ್ರಯಲ್ ಬ್ಲಾಸ್ಟ್ ನಡೆಸಲು ಈ ಸಿದ್ಧತೆ ಮಾಡಿಕೊಳ್ಳಲಾಗಿದೆ.ರಾಜಕೀಯ ಪ್ರವೇಶದ ಸುಳಿವು ನೀಡಿದ ಸೋನಿಯಾ ಅಳಿಯ ರಾಬರ್ಟ್
KRS ಡ್ಯಾಂಗೆ ಗಂಡಾತರದ ಭೀತಿಯಿಂದ ಬೇಬಿ ಬೆಟ್ಟದಲ್ಲಿ 3 ವರ್ಷದಿಂದ ಗಣಿಗಾರಿಕೆ ನಿಷೇಧಿಸಲಾಗಿತ್ತು. ಆದರೆ, ಗಣಿ ಮಾಲೀಕರ ಒತ್ತಡಕ್ಕೆ ಮಣಿದು ಪ್ರಯೋಗ ನಡೆಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ರೈತರು ಆರೋಪಿಸಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!