ಮೃತ ಬಾಲಕರು ಶಂಕರಪುರ ಗ್ರಾಮದ ಸೋಮು (14) ಮತ್ತು ಮುತ್ತುರಾಜು (17) ಎಂದು ಗುರುತಿಸಲಾಗಿದೆ.
ಐವರು ಸ್ನೇಹಿತರು ಒಟ್ಟಾಗಿ ಕೆರೆಗೆ ಈಜು ಹೊಡೆಯಲು ತೆರಳಿದ್ದು , ಈ ವೇಳೆ ಈಜು ಬಾರದೇ ಸೋಮು ಮತ್ತು ಮುತ್ತುರಾಜು ಮುಳುಗಿ ಸಾವನ್ನಪ್ಪಿದ್ದಾರೆ.
ಮುಳುಗಿದ ಇಬ್ಬರ ಪೈಕಿ ಮುತ್ತುರಾಜು ಮೃತದೇಹವನ್ನು ಪತ್ತೆಹಚ್ಚಲಾಗಿದೆ, ಆದರೆ ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಇನ್ನೂ ಮುಂದುವರಿಯುತ್ತಿದೆ. ಇದನ್ನು ಓದಿ –ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಸ್ತರಣೆ ; ಗುದ್ದಲಿ ಪೂಜೆ ನೆರವೇರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು