ನಾನು ರಾಜಕೀಯ ನಿವೃತ್ತಿಯಾಗಿ ಮಂಡ್ಯ ಬಿಡುವುದಾಗಿ ಒಂದಷ್ಟು ಜನರು ಕನಸು ಕಾಣುತ್ತಿದ್ದಾರೆ. ಆದರೆ ನಾನು ರಾಜಕೀಯ ಬಿಟ್ಟರೂ ಮಂಡ್ಯ ಬಿಡಲ್ಲ ಎಂದು ಸಂಸದೆ ಸುಮಲತಾ ಜಿಲ್ಲೆಯ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯೋಣ – ಸೋತರೆ ಶಿರಚ್ಛೇದನ – ಸುರೇಶ್ ಗೌಡ , CRS ಗೆ LRS ಸವಾಲು
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ನಾನು ಇಲ್ಲಿಗೆ ಬಂದಿದ್ದೇನೆ ಮಂಡ್ಯ ಬಿಟ್ಟು ಮತ್ತೊಂದು ಕಡೆ ನಾನು ಯಾಕೆ ಹೋಗಬೇಕು? ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದು
ಯಾರ ಕನಸು ಗೊತ್ತಿಲ್ಲ. ನಾನು ಮಂಡ್ಯ ಬಿಡುವೆ ಅಂತ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲುವೆ ಎಂದರು.
ನಾನು ರಾಜಕೀಯಕ್ಕೆ ಬಂದೀರೋದೇ ಮಂಡ್ಯದ ಸಲುವಾಗಿ. ರಾಜಕೀಯದಲ್ಲಿ ಏನೇನೋ ಆಗಬೇಕೋ ಎಂದು ಮಂಡ್ಯಕ್ಕೆ ಬಂದಿಲ್ಲ. ರಾಜಕೀಯ ಬೇಕಾದರೆ ಇವತ್ತಲ್ಲ, ನಾಳೆ ಬಿಡುವೆ ಆದರೆ ಮಂಡ್ಯ ಬಿಡಲ್ಲ ಎಂದು ತಿರುಗೇಟು ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು