ನಾನು ರಾಜಕೀಯ ನಿವೃತ್ತಿಯಾಗಿ ಮಂಡ್ಯ ಬಿಡುವುದಾಗಿ ಒಂದಷ್ಟು ಜನರು ಕನಸು ಕಾಣುತ್ತಿದ್ದಾರೆ. ಆದರೆ ನಾನು ರಾಜಕೀಯ ಬಿಟ್ಟರೂ ಮಂಡ್ಯ ಬಿಡಲ್ಲ ಎಂದು ಸಂಸದೆ ಸುಮಲತಾ ಜಿಲ್ಲೆಯ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯೋಣ – ಸೋತರೆ ಶಿರಚ್ಛೇದನ – ಸುರೇಶ್ ಗೌಡ , CRS ಗೆ LRS ಸವಾಲು
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ನಾನು ಇಲ್ಲಿಗೆ ಬಂದಿದ್ದೇನೆ ಮಂಡ್ಯ ಬಿಟ್ಟು ಮತ್ತೊಂದು ಕಡೆ ನಾನು ಯಾಕೆ ಹೋಗಬೇಕು? ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದು
ಯಾರ ಕನಸು ಗೊತ್ತಿಲ್ಲ. ನಾನು ಮಂಡ್ಯ ಬಿಡುವೆ ಅಂತ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲುವೆ ಎಂದರು.
ನಾನು ರಾಜಕೀಯಕ್ಕೆ ಬಂದೀರೋದೇ ಮಂಡ್ಯದ ಸಲುವಾಗಿ. ರಾಜಕೀಯದಲ್ಲಿ ಏನೇನೋ ಆಗಬೇಕೋ ಎಂದು ಮಂಡ್ಯಕ್ಕೆ ಬಂದಿಲ್ಲ. ರಾಜಕೀಯ ಬೇಕಾದರೆ ಇವತ್ತಲ್ಲ, ನಾಳೆ ಬಿಡುವೆ ಆದರೆ ಮಂಡ್ಯ ಬಿಡಲ್ಲ ಎಂದು ತಿರುಗೇಟು ನೀಡಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ