ನಾನು ರಾಜಕೀಯ ನಿವೃತ್ತಿಯಾಗಿ ಮಂಡ್ಯ ಬಿಡುವುದಾಗಿ ಒಂದಷ್ಟು ಜನರು ಕನಸು ಕಾಣುತ್ತಿದ್ದಾರೆ. ಆದರೆ ನಾನು ರಾಜಕೀಯ ಬಿಟ್ಟರೂ ಮಂಡ್ಯ ಬಿಡಲ್ಲ ಎಂದು ಸಂಸದೆ ಸುಮಲತಾ ಜಿಲ್ಲೆಯ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯೋಣ – ಸೋತರೆ ಶಿರಚ್ಛೇದನ – ಸುರೇಶ್ ಗೌಡ , CRS ಗೆ LRS ಸವಾಲು
ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ನಾನು ಇಲ್ಲಿಗೆ ಬಂದಿದ್ದೇನೆ ಮಂಡ್ಯ ಬಿಟ್ಟು ಮತ್ತೊಂದು ಕಡೆ ನಾನು ಯಾಕೆ ಹೋಗಬೇಕು? ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದು
ಯಾರ ಕನಸು ಗೊತ್ತಿಲ್ಲ. ನಾನು ಮಂಡ್ಯ ಬಿಡುವೆ ಅಂತ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲುವೆ ಎಂದರು.
ನಾನು ರಾಜಕೀಯಕ್ಕೆ ಬಂದೀರೋದೇ ಮಂಡ್ಯದ ಸಲುವಾಗಿ. ರಾಜಕೀಯದಲ್ಲಿ ಏನೇನೋ ಆಗಬೇಕೋ ಎಂದು ಮಂಡ್ಯಕ್ಕೆ ಬಂದಿಲ್ಲ. ರಾಜಕೀಯ ಬೇಕಾದರೆ ಇವತ್ತಲ್ಲ, ನಾಳೆ ಬಿಡುವೆ ಆದರೆ ಮಂಡ್ಯ ಬಿಡಲ್ಲ ಎಂದು ತಿರುಗೇಟು ನೀಡಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment