ಕೃಷ್ಣರಾಜ ಸಾಗರ ಬಳಿಯ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು.
ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿಯ ನಡೆಯಲಿದೆ . ಹೀಗಾಗಿ 2023 ರ ಫೆ 15 ರಿಂದ ಮುಂದಿನ ಆದೇಶದವರೆಗೆ ನೃತ್ಯ ಕಾರಂಜಿಯ ಪ್ರದರ್ಶನ ಇರುವುದಿಲ್ಲ ಎಂದಿದ್ದಾರೆ. ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್
ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದಂತ ಕಾರಂಜಿ ಎಲ್ಲರ ಕಣ್ ಮನ ಸೆಲೆಯುತ್ತಿತ್ತು. ಈಗ ಫೆ.15ರಿಂದ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬಂದ್ ಮಾಡಲಾಗುವುದು.
More Stories
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಮಂಡ್ಯ ರೈತರಿಗೆ ಶಾಕ್ – ಹಾಲಿನ ಖರೀದಿ ದರದಲ್ಲಿ ಲೀಟರ್ಗೆ 1 ರು ಕಡಿತ
ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್