ಫೆ.15ರಿಂದ ಮಂಡ್ಯದ ಕೆ.ಆರ್.ಎಸ್ ನೃತ್ಯ ಕಾರಂಜಿ ಪ್ರದರ್ಶನ ಬಂದ್

Team Newsnap
1 Min Read

ಕೃಷ್ಣರಾಜ ಸಾಗರ ಬಳಿಯ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು.

ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿಯ ನಡೆಯಲಿದೆ . ಹೀಗಾಗಿ 2023 ರ ಫೆ 15 ರಿಂದ ಮುಂದಿನ ಆದೇಶದವರೆಗೆ ನೃತ್ಯ ಕಾರಂಜಿಯ ಪ್ರದರ್ಶನ ಇರುವುದಿಲ್ಲ ಎಂದಿದ್ದಾರೆ. ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್

ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದಂತ ಕಾರಂಜಿ ಎಲ್ಲರ ಕಣ್ ಮನ ಸೆಲೆಯುತ್ತಿತ್ತು. ಈಗ ಫೆ.15ರಿಂದ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬಂದ್ ಮಾಡಲಾಗುವುದು.

Share This Article
Leave a comment