June 5, 2023

Newsnap Kannada

The World at your finger tips!

KRS1

ಫೆ.15ರಿಂದ ಮಂಡ್ಯದ ಕೆ.ಆರ್.ಎಸ್ ನೃತ್ಯ ಕಾರಂಜಿ ಪ್ರದರ್ಶನ ಬಂದ್

Spread the love

ಕೃಷ್ಣರಾಜ ಸಾಗರ ಬಳಿಯ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು.

ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿಯ ನಡೆಯಲಿದೆ . ಹೀಗಾಗಿ 2023 ರ ಫೆ 15 ರಿಂದ ಮುಂದಿನ ಆದೇಶದವರೆಗೆ ನೃತ್ಯ ಕಾರಂಜಿಯ ಪ್ರದರ್ಶನ ಇರುವುದಿಲ್ಲ ಎಂದಿದ್ದಾರೆ. ಮಂಡ್ಯ ಜಿಲ್ಲಾಮಂತ್ರಿ ಜವಾಬ್ದಾರಿಯಿಂದ ಸಚಿವ ಆರ್ . ಅಶೋಕ್ ಔಟ್

ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದಂತ ಕಾರಂಜಿ ಎಲ್ಲರ ಕಣ್ ಮನ ಸೆಲೆಯುತ್ತಿತ್ತು. ಈಗ ಫೆ.15ರಿಂದ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬಂದ್ ಮಾಡಲಾಗುವುದು.

error: Content is protected !!