ಮಂಡ್ಯದ ಪಶ್ಚಿಮ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡ ಹಾಕಲಾಗಿರುವ ಎಫ್ಐಆರ್ ಗಿಂತಲೂ ಅಸಲಿಗೆ ನಡೆದಿದ್ದೇ ಬೇರೆ .
ಮೈಸೂರಿನ ದರ್ಶನ್ ಲಾಡ್ಜ್ ನಲ್ಲಿ ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಫ್ ಪ್ರಕರಣದಲ್ಲಿ ಸಲ್ಮಾ ಗ್ಯಾಂಗ್ ದರ್ಶನ್ ಲಾಡ್ಜ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ಕಾಲೇಜು ಉಪನ್ಯಾಸಕ ಎಂಬುದಾಗಿ ಮಾಹಿತಿ ನೀಡಿ, ರೂಂ ಪಡೆದಿದ್ದರು ಎಂದು ತಿಳಿದು ಬಂದಿದೆ.
ಇದನ್ನು ಓದಿ – ಬಿಜೆಪಿ ‘ಜನೋತ್ಸವದ ಬದಲು ‘ಜನಸ್ಪಂದನ’ ಕಾರ್ಯಕ್ರಮ: ಸೆ.10ಕ್ಕೆ ದೊಡ್ಡಬಳ್ಳಾಪುರದಲ್ಲಿ
ಮೈಸೂರಿನ ದರ್ಶನ ಲಾಡ್ಜ್ ಲ್ಲಿ ಯುವತಿಯೊಂದಿಗೆ ಜಗನ್ನಾಥ ಶೆಟ್ಟಿ ಇರುವ ಮಾಹಿತಿ ತಿಳಿದ ಸಲ್ಮಾ ಗ್ಯಾಂಗ್, ದಿಢೀರ್ ಅವರ ರೂಂ ಗೆ ದಾಳಿ ನಡೆಸಿತ್ತು.
ದಾಳಿಯ ವೇಳೆಯಲ್ಲಿ ವೀಡಿಯೋ ಕೂಡ ಚಿತ್ರೀಕರಣ ಮಾಡಿಕೊಂಡಿತ್ತು. ಜೊತೆಗೆ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿಯವರನ್ನು ಮನಬಂಧಂತೆ ಥಳಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಮಂಡ್ಯ ಪಶ್ಚಿಮ ವಿಭಾಗದ ಠಾಣೆಯ ಪೊಲೀಸರು ಕೇಸ್ ದಾಖಲಿಸಿಕೊಂಡು, ಸಲ್ಮಾ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.
ಈಗ ಶೆಟ್ಟಿ ಪ್ಲಾನ್ ಮಾಡಿ ಯುವತಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿರುವ ಬಗ್ಗೆ ಬಯಲಾಗಿರುವ ಆಡಿಯೋ ಮತ್ತು ವಿಡಿಯೋ ಬಯಲಾಗಿದೆ. ಈ ಕುರಿತಂತೆ ಸತ್ಯಾಸತ್ಯತೆ ಗೊತ್ತಾಗಬೇಕಾಗಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment