ಬೆಳಗಾವಿ ಲೋಕಸಭಾ ಉಪ ಚುನಾವಣೆಯ. ಕಾವು ಏರುತ್ತಿದೆ.
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಬೆಳಗಾವಿಯ ಸಾಲಹಳ್ಳಿ ಗ್ರಾಮದ ಪ್ರಚಾರ ಕಾರ್ಯಕ್ರಮದಲ್ಲಿ ಬುಧವಾರ ಭಾಷಣ ಮಾಡಿ ತಮ್ಮ ಪತಿ ದಿ. ಸುರೇಶ್ ಅಂಗಡಿಯವರನ್ನ ನೆನೆದು ಕಣ್ಣೀರು ಹಾಕಿದರು.
ಪತಿಯನ್ನು ನೆನೆದು ಭಾವುಕರಾದ ಮಂಗಳಾ, ರೈಲ್ವೆ ಸಚಿವರಾದ ಬಳಿಕ ನನ್ನ ಪತಿ ಒಂದೇ ಒಂದು ಕ್ಷಣ ಮನೆಯಲ್ಲಿ ಕೂರಲಿಲ್ಲ. ಕ್ಷೇತ್ರದ ಸರ್ವತೋಮುಖ ಅಭಿವೃದ್ದಿ ಸಾಧಿಸುವ ಛಲ ತೊಟ್ಟು ಕೊರೊನಾ ನಡುವೆಯೂ ಜನೋಪಕಾರಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ, ಕೊರೊನಾ ಅವರನ್ನೇ ಬಲಿ ತೆಗೆದುಕೊಂಡಿತು ಎಂದು ಹೇಳಿ ಕಣ್ಣೀರಿಟ್ಟರು.
ಪತಿಯ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲು ಅನಿವಾರ್ಯವಾಗಿ ನಾನು ಬರಬೇಕಾಗಿದೆ. ನಮ್ಮ ಯಜಮಾನರಿಗೆ ಕೊಟ್ಟ ಆಶೀರ್ವಾದವನ್ನು ನನಗೂ ನೀಡಿ ಎಂದು ಮಂಗಳ ಮತಯಾಚಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ