ಬೆಳಗಾವಿಯಲ್ಲಿ ನಡೆಯುವ ಲೋಕಸಭಾ ಉಪ ಚುಣಾವಣೆಯಲ್ಲಿ ಮಂಗಳಾ ಸುರೇಶ್ ಕುಮಾರ್ ಅವರೇ ಗೆಲ್ಲಲಿದ್ದಾರೆ ಎಂದು ಸಚಿವ ರಮೇಶ ಜಾರಕಿಹೊಳೆ ಮಾಧ್ಯಮ ಮಿತ್ರರಿಗೆ ಮಾಹಿತಿ ನೀಡಿದರು.
ಬೆಳಗಾವಿಯಿಂದ ಸಂಸದ ಸ್ಥಾನಕ್ಕೆ ಆಯ್ಕೆಯಾಗಿದ್ದ ಸುರೇಶ ಅಂಗಡಿಯವರು ಅನಾರೋಗ್ಯದ ನಿಮಿತ್ತ ಕೆಲ ವಾರಗಳ ಹಿಂದೆ ನಿಧನರಾಗಿದ್ದರು. ಹಾಗಾಗಿ ತೆರವಾಗಿದ್ದ ಸಂಸದ ಸ್ಥಾನಕ್ಕೆ ಉಪ ಚುಣಾವಣೆ ನಡೆಸಲು ತೀರ್ಮಾನಿಸಲಾಗುವುದು. ಸಂಸದ ಸ್ಥಾನದ ಅನೇಕ ಆಕಾಂಕ್ಷಿಗಳು ತಮಗೇ ಪಕ್ಷದಿಂದ ಟಿಕೇಟ್ ಸಿಗುತ್ತದೆ ಎಂದು ಕಾದು ಕುಳಿತಿದ್ದರು. ಈಗ ಸಚಿವ ಜಾರಕಿಹೊಳಿ ಬೆಳಗಾವಿಯ ಲೋಕಸಭಾ ಉಪಚುಣಾವಣೆಯ ಅಭ್ಯರ್ಥಿ ದಿವಂಗತ ಸುರೇಶ ಅಂಗಡಿಯವರ ಪತ್ನಿ ಮಂಗಳ ಸುರೇಶ ಅಂಗಡಿ ಎಂಬ ಹೇಳಿಕೆ ನಿರಾಳತೆಯ ಜೊತೆ ಟಿಕೇಟ್ ಆಕಾಂಕ್ಷಿಗಳ ನಿರಾಸೆಗೂ ಕಾರಣವಾಗಿದೆ.
‘ಮುಂದಿನ ಸಂಸದೆ ಮಂಗಳಾ ಅವರೇ’ ಎಂದು ಹೇಳಿರುವ ರಮೇಶ ಅವರು, ಬಿಜೆಪಿ ಪಕ್ಷ ಈ ಹಿಂದೆ ಸುಷ್ಮಾ ಸ್ವರಾಜ್ ಹಾಗೂ ತೇಜಸ್ವಿನಿ ಅನಂತ ಕುಮಾರ್ ಅವರ ವಿಷಯದಲ್ಲಿ ಪ್ರಯೋಗಿಸಿದ ತಂತ್ರವನ್ನೇ ಮತ್ತೊಮ್ಮೆ ಪ್ರಯೋಗ ಮಾಡುತ್ತಿದೆ.
ಭಾನುವಾರ ಕೆಲ ಟ್ರೋಲ್ಪೇಜ್ಗಳು ರಮೇಶ್ ಜಾರಕಿಹೊಳಿಯವರ ಪುತ್ರ ಅಮರನಾಥ್ ಅವರೇ ಮುಂದಿನ ಸಂಸದ ಎಂದು ಟ್ರೋಲ್ ಮಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಮೇಶ್ ‘ನನ್ನ ಮಗ ಈಗ ಇನ್ನೂ ಚಿಕ್ಕವನು. ಅವನು ರಾಜಕಾರಣದಲ್ಲಿ ಇನ್ನೂ ಪಳಗಬೇಕು. ಈಗ ಅವನು ಕರ್ನಾಟಕ ಹಾಲು ಒಕ್ಕೂಟ ಮಂಡಳಿಯಲ್ಲಿ ಸದಸ್ಯನಾಗಿದ್ದಾನೆ. ಮೊದಲು ಆತ ಜನರೊಂದಿಗೆ ಬೆರೆಯಲಿ. ಚುಣಾವಣೆಯಲ್ಲಿ ಗೆಲ್ಲುವ ಅರ್ಹತೆ ಗಳಿಸಿಕೊಳ್ಳಲಿ. ಉಳಿದ ವಿಷಯ ಮುಂದೆ ನೋಡೋಣ’ ಎಂದು ಹೇಳಿದರು.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment