ಅತ್ತಾವರ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸಮೀರ್, ಮೆಡಿಕಲ್ ಸರ್ಜನ್ ಡಾ. ಮಣಿಮಾರನ್ ಮುತ್ತು ಅಮಾನತಾಗಿರುವ ವೈದ್ಯರು. ಡಾ. ಕಿಶೋರಿಲಾಲ್, ಡಾ. ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ. ರಿಯಾ ಚಡ್ಡ, ಡಾ. ಇರಾ ಬಾಸಿನ, ಡಾ. ಕ್ಷಿತಿಜ್ ಗುಪ್ತಾ, ಡಾ. ಹರ್ಷ ಕುಮಾರ್ ವಿ.ಎಸ್. ಅಮಾನತು ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು.
ಮಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿರುವ ಕೆಎಂಸಿ ಡೀನ್ ಉನ್ನಿಕೃಷ್ಣನ್ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಬಗ್ಗೆ ಪೊಲೀಸ್ ಕಮಿಷನರ್ಗೆ ಮಾಹಿತಿ ನೀಡಿದ್ದಾರೆ.ಕೌಟುಂಬಿಕ ಗಲಾಟೆ: ಮಾಲೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು