ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಉಗ್ರ ಶಾರೀಕ್ ಗೆ ಅಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಮಂದಿ ತಜ್ಞ ವೈದ್ಯರು ದಿನದ 24 ಗಂಟೆ ನಿಗಾ ವಹಿಸಿದ್ದಾರೆ.
ಶಾರೀಕ್ ಆರೋಗ್ಯ (Shariq Health) ಸ್ಥಿತಿ ಬಿಗಡಾಯಿಸುತ್ತಿದೆ. ಕುಕ್ಕರ್ ಬಾಂಬು ಸ್ಫೋಟದ ( Cooker bomb Blast ) ವೇಳೆ ಭಾರೀ ಪ್ರಮಾಣದ ಹೊಗೆ ಕಂಡುಬಂದಿತ್ತು. ಸ್ಪೋಟದ ಹೊಗೆ ಶಾರೀಕ್ ಶ್ವಾಸಕೋಶದಲ್ಲಿ ತುಂಬಿಕೊಂಡ ಕಾರಣ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.ಪುಣೆಯಲ್ಲಿ ಪುಂಡಾಟ ಮರೆದ ಮಾರಾಠಿಗರು: KSRTC ಬಸ್ಗೆ ಕಪ್ಪು ಮಸಿ ಬಳಿದು
ಸ್ಪೋಟದ ವೇಳೆ ಕುಕ್ಕರ್ ನ ಮುಚ್ಚಳ ಕುತ್ತಿಗೆಗೆ ಬಡಿದು ಗಂಭೀರ ಗಾಯಗಳಾಗಿವೆ. ಹೀಗಾಗಿ ಕುತ್ತಿಗೆಯ ಗಾಯಗಳಿಗೆ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ. ಇನ್ನು ಮೂರು ವಾರಗಳ ಕಾಲ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ.
ಶಾರೀಕ್ ಚಿಕ್ಕ ಪ್ರಾಯವಾಗಿರುವುದರಿಂದ ಚಿಕಿತ್ಸೆಗೆ ಅನುಕೂಲವಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!