ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಉಗ್ರ ಶಾರೀಕ್ ಗೆ ಅಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಮಂದಿ ತಜ್ಞ ವೈದ್ಯರು ದಿನದ 24 ಗಂಟೆ ನಿಗಾ ವಹಿಸಿದ್ದಾರೆ.
ಶಾರೀಕ್ ಆರೋಗ್ಯ (Shariq Health) ಸ್ಥಿತಿ ಬಿಗಡಾಯಿಸುತ್ತಿದೆ. ಕುಕ್ಕರ್ ಬಾಂಬು ಸ್ಫೋಟದ ( Cooker bomb Blast ) ವೇಳೆ ಭಾರೀ ಪ್ರಮಾಣದ ಹೊಗೆ ಕಂಡುಬಂದಿತ್ತು. ಸ್ಪೋಟದ ಹೊಗೆ ಶಾರೀಕ್ ಶ್ವಾಸಕೋಶದಲ್ಲಿ ತುಂಬಿಕೊಂಡ ಕಾರಣ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.ಪುಣೆಯಲ್ಲಿ ಪುಂಡಾಟ ಮರೆದ ಮಾರಾಠಿಗರು: KSRTC ಬಸ್ಗೆ ಕಪ್ಪು ಮಸಿ ಬಳಿದು
ಸ್ಪೋಟದ ವೇಳೆ ಕುಕ್ಕರ್ ನ ಮುಚ್ಚಳ ಕುತ್ತಿಗೆಗೆ ಬಡಿದು ಗಂಭೀರ ಗಾಯಗಳಾಗಿವೆ. ಹೀಗಾಗಿ ಕುತ್ತಿಗೆಯ ಗಾಯಗಳಿಗೆ ವೈದ್ಯರ ತಂಡ ವಿಶೇಷ ಚಿಕಿತ್ಸೆ ನೀಡುತ್ತಿದೆ. ಇನ್ನು ಮೂರು ವಾರಗಳ ಕಾಲ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ.
ಶಾರೀಕ್ ಚಿಕ್ಕ ಪ್ರಾಯವಾಗಿರುವುದರಿಂದ ಚಿಕಿತ್ಸೆಗೆ ಅನುಕೂಲವಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರಾಗಿ ಡಿ.ಪಿ.ಮುರುಳೀಧರ್ ನೇಮಕ