ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿದೆ.
ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್ ಮಾಡಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಲಾರಿ ಹೋಗುತ್ತಿತ್ತು.
ಇದನ್ನು ಓದಿ : ಸಪ್ತಪದಿ ತುಳಿದು ಪರೀಕ್ಷೆ ಬರೆದ ಮಧುಮಗಳು! ಮಾದರಿಯಾದ STG ಕಾಲೇಜ್ ವಿದ್ಯಾರ್ಥಿನಿ
ಮಾರ್ಗಮಧ್ಯೆ ಮದ್ದೂರಲ್ಲಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಹೋದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ರಸ್ತೆಬದಿ ಮಾವಿನ ಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- Mandya news update
- Mandya news
- Mandya
- maddur, pandavapura