ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 622 ಮತ ಪಡೆದು 491 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದ ಮಂಗಳಮುಖಿ ಸುಧಾ ಜೋಗತಿ ಬಿಜೆಪಿ ಗೆ ಸೇರಿದ್ದಾರೆ.
ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯ ರಾಜಾಪುರ ಕ್ಷೇತ್ರದಿಂದ ಸುಧಾ ಜೋಗತಿ ಆಯ್ಕೆಯಾಗಿದ್ದರು. 26 ವರ್ಷಗಳ ಆವಿರೋಧ ಆಯ್ಕೆಗೆ ತಿಲಾಂಜಲಿ ಹಾಡಿ ಈ ಬಾರಿ ಅಲ್ಲಿ ಚುನಾವಣೆ ನಡೆದಿತ್ತು.
ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಪಡೆದ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಈ ವೇಳೆ ಸುಧಾ ಜೋಗತಿಗೆ ಕೈ ಮುಗಿದು ಸಚಿವ ಆನಂದ್ ಸಿಂಗ್ ಪಕ್ಷಕ್ಕೆ ಸ್ವಾಗತಿಸಿದರು. ನಂತರ ನೂತನ ಗ್ರಾಪಂ ಸದಸ್ಯ ರನ್ನು ಸನ್ಮಾನ ಮಾಡಲಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು