ಮದ್ದೂರು: ಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ದುರಂತ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಮದ್ದೂರಿನ ಗೆಜ್ಜಲಗೆರೆ ಬಳಿ ಇರುವ ಮೆಗಾ ಡೈರಿ ಮೊದಲ ಅಂತಸ್ತಿನ ತುಪ್ಪ ಮತ್ತು ಕೋವಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ.
ಘಟಕದಲ್ಲಿ ಬೆಂಕಿ ಕಂಡ ಕೂಡಲೇ ನೌಕರರು ನಂದಿಸುವ ಪ್ರಯತ್ನ ಮಾಡಿದರು ಆದರೆ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಆವರಿಸಿದೆ ಬಾಯ್ಲರ್ ಗಳು ಸ್ಪೋಟಗೊಂಡಿರುವ ಸಾಧ್ಯತೆ ಹೆಚ್ಚಾಗಿದೆ. ಇದನ್ನು ಓದು – ಮಕ್ಕಳ ಬಾಲ್ಯ ಕಸಿಯುತ್ತಿದ್ದೇವೆಯೇ??
ಮೆಗಾ ಡೈರಿ ಕಟ್ಟಡದಲ್ಲಿ ಬೆಂಕಿ ಧಗ ಧಗಿಸಿ ಹೊತ್ತಿ ಉರಿದಿದ್ದು ಇದರಿಂದ ಮನ್ ಮುಲ್ ಆವರಣದಲ್ಲಿ ದಟ್ಟ ಹೊಗೆಆವರಿಸಿದೆ ಬೆಂಕಿ ನಂದಿಸಲು ಸ್ಥಳೀಯ ನೌಕರರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್ by The team kannada news
March 12, 2025 Spread the love ಮೈಸೂರು: ನಟ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ…
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ by The team kannada news
March 12, 2025 Spread the love ಮೈಸೂರು:ಮುಡಾ ಹಗರಣದಲ್ಲಿ ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ ಆರೋಪಿಗಳನ್ನು ರಕ್ಷಣೆ ಮಾಡಲು ಸುಳ್ಳು ವರದಿ ಸಲ್ಲಿಸಿದ…
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು by The team kannada news
March 11, 2025 Spread the love ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ…
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ…
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್…
ಮನ್ ಮುಲ್ ಬೆಂಕಿ ದುರಂತ – ತುಪ್ಪ , ಕೋವಾ ಘಟಕಕ್ಕೆ ಭಾರಿ ನಷ್ಟ – ManMul Fire Tragedy – Heavy loss to Ghee, Kova unit #manmul #mandya #karnataka
Like this: Like Loading...
Post navigation
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು