ಮೆರೆದ ಮರಾಠ ಮಹಾಸಂಘ ಪುಣೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್ಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಜರುಗಿದೆ.
ಪುಣೆ ಜಿಲ್ಲೆಯ ದೌಂಡ್ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್ನಲ್ಲಿ ‘ಜೈ ಮಹಾರಾಷ್ಟ್ರ’ ಮತ್ತು ‘ಜಾಹಿರ್ ನಿಷೇಧ್’ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದಿದ್ದಾರೆ.ಉಡುಪಿ- ಬಿಪಿ ಕಡಿಮೆಯಾಗಿ ಯುವತಿ ಜೋಸ್ನಾ ಕುಸಿದು ಸಾವು
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ‘ಸಾರ್ವಜನಿಕ ಪ್ರತಿಭಟನೆ’, ‘ಜೈ ಮಹಾರಾಷ್ಟ್ರ’ ಎಂದು ಬರೆದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ