ಗಾಂಜಾ ಸಾಗಾಟ ಮಾಡುತ್ತಿದ್ದ ವೈದ್ಯೆ ಸೇರಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆ ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಹಾಗೂ ಕಾಸರಗೋಡಿನ ಅಜ್ಮಲ್ ಎಂದು ಹೇಳಲಾಗಿದೆ.
ದೇರಳಕಟ್ಟೆ ಬಳಿ ಸ್ನೇಹಿತನಿಗೆ ಗಾಂಜಾ ಪೂರೈಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಬರೋಬ್ಬರಿ 1 ಕೋಟಿ ಮೌಲ್ಯದ 1.236ಕೆ.ಜಿ.ಹೈಡ್ರೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಮುಂದುವರಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ