ಮಾರ್ಕೆಟ್ನಲ್ಲಿ ಗಿಜಿಗಿಜಿ ಜನ. ಬಸ್ನಲ್ಲೂ ಫುಲ್ ರಶ್. ಆದರೆ ಚಿತ್ರಮಂದಿರಗಳಿಗೆ ಮಾತ್ರ ಶೇ. 50ರಷ್ಟು ಜನರಿಗೆ ಮಾತ್ರ ಅವಕಾಶ ಯಾಕೆ ಎಂದು ನಟ ಧ್ರುವ ಸರ್ಜಾ ಪ್ರಶ್ನೆ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ. ಧ್ರುವ
ಚಿತ್ರಮಂದಿರಗಳಲ್ಲಿ ಶೇ. 100ರಷ್ಟೂ ಪ್ರೇಕ್ಷಕರು ಕುಳಿತು ಸಿನಿಮಾ ವೀಕ್ಷಿಸಬಹುದು ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಹೇಳಿದ್ದರೂ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ, ಶೇ. 50ರಷ್ಟು ಮಾತ್ರ ಅವಕಾಶ ನೀಡಿರುವ ಹಿನ್ನಲೆಯನ್ನು ಪ್ರಶ್ನೆ ಮಾಡಿದ್ದಾರೆ.
ತಮ್ಮ ಟ್ವೀಟ್ಗೆ ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ಸಚಿವ ಸುಧಾಕರ್ ಅವರನ್ನು ಟ್ಯಾಗ್ ಕೂಡ ಮಾಡಿದ್ದಾರೆ.
ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ (ಫೆ. 19) ರಥಸಪ್ತಮಿಯಂದು ಬಿಡುಗಡೆಯಾಗಲಿದೆ. ಸ್ವಲ್ಪ ದಿನಗಳ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಬಂದ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಈ ಗುಡ್ ನ್ಯೂಸ್ ಕೊಟ್ಟಿದ್ದರು. ಇಂದು ಧ್ರುವ ಮಾಡಿದ ಟ್ವೀಟ್ಗೆ ಸ್ಯಾಂಡಲ್ವುಡ್ ಕೂಡ ಬೆಂಬಲ ನೀಡಿದೆ.
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More
ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More
ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
This website uses cookies.
Leave a Comment