ಪ್ರೀತಿಸಿ ಮದುವೆಯಾದ ಗೃಹಿಣಿ ನೇಣಿಗೆ ಶರಣು – ಪತಿ ಬಂಧನ
ಬೆಂಗಳೂರಿನ ಉಲ್ಲಾಳ ಉಪನಗರದ ಬಸ್ತಿ ಗ್ರಾಮದಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ರಂಜಿತಾ (26) ಸಾವಿಗೆ ಶರಣಾದ ದುರ್ದೈವಿ.ಮಂಜುನಾಥ್ ಎಂಬಾತನನ್ನು ಪ್ರೀತಿಸಿ 2017ರಲ್ಲಿ ಮದುವೆಯಾಗಿದ್ದರು.
ರಂಜಿತಾ ಎರಡನೇ ಮಗುವಿನ ಬಾಣಂತನಕ್ಕೆಂದು ತವರಿಗೆ ಹೋಗಿ ವಾಪಸ್ ಮನೆಗೆ ಬಂದರು.
ಬಳಿಕ ಈಕೆಗೆ ಗಂಡನ ಮೇಲೆ ಯಾರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯಿಂದ ಪತಿ ಪತ್ನಿ ನಡುವೇ ಆಗಾಗ ಜಗಳವಾಗುತ್ತಿತ್ತು.
ಡಿ 19ರಂದು ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ. ಈಗ ರಂಜಿತಾ ಪೋಷಕರು ಮಂಜುನಾಥ್ ಮೇಲೆ ಕೊಲೆ ಆರೋಪ ಮಾಡಿದ್ದಾರೆ.
ರಂಜಿತಾ ಮೇಲೆ ಹಲ್ಲೆ ನಡೆಸಿ ನೇಣು ಹಾಕಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ವಿರುದ್ಧ ದೂರು ನೀಡಲಾಗಿದೆ.
ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗ ದೂರಿನ ಆಧಾರದ ಮೇರೆಗೆ ಮಂಜುನಾಥ್ ಬಂಧಿಸಲಾಗಿದೆ
ಬೆಂಗಳೂರಿನ ಉಲ್ಲಾಳ ಉಪನಗರದ ಬಸ್ತಿ ಗ್ರಾಮದಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ರಂಜಿತಾ (26) ಸಾವಿಗೆ ಶರಣಾದ ದುರ್ದೈವಿ.ಮಂಜುನಾಥ್ ಎಂಬಾತನನ್ನು ಪ್ರೀತಿಸಿ 2017ರಲ್ಲಿ ಮದುವೆಯಾಗಿದ್ದರು.
ರಂಜಿತಾ ಎರಡನೇ ಮಗುವಿನ ಬಾಣಂತನಕ್ಕೆಂದು ತವರಿಗೆ ಹೋಗಿ ವಾಪಸ್ ಮನೆಗೆ ಬಂದರು.
ಬಳಿಕ ಈಕೆಗೆ ಗಂಡನ ಮೇಲೆ ಯಾರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯಿಂದ ಪತಿ ಪತ್ನಿ ನಡುವೇ ಆಗಾಗ ಜಗಳವಾಗುತ್ತಿತ್ತು.
ಡಿ 19ರಂದು ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಶವ ಪತ್ತೆಯಾಗಿದೆ. ಈಗ ರಂಜಿತಾ ಪೋಷಕರು ಮಂಜುನಾಥ್ ಮೇಲೆ ಕೊಲೆ ಆರೋಪ ಮಾಡಿದ್ದಾರೆ.
ರಂಜಿತಾ ಮೇಲೆ ಹಲ್ಲೆ ನಡೆಸಿ ನೇಣು ಹಾಕಿದ್ದಾರೆ ಎಂದು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ವಿರುದ್ಧ ದೂರು ನೀಡಲಾಗಿದೆ.
ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗ ದೂರಿನ ಆಧಾರದ ಮೇರೆಗೆ ಮಂಜುನಾಥ್ ಬಂಧಿಸಲಾಗಿದೆ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment