ಫೇಸ್ಬುಕ್ನಿಂದ ಶುರುವಾದ ಸ್ನೇಹ ನಂತರ ಪ್ರೀತಿಗೆ ತಿರುಗಿತ್ತು. ಇದೇ ಪ್ರೀತಿ ಅಂತರಾಷ್ಟ್ರೀಯ ಗಡಿ ರೇಖೆ ದಾಟಿಸುವಂತೆ ಮಾಡಿದೆ. ಕೃಷ್ಣ ಮಂಡಲ್ ಬಳಿ ಪಾಸ್ಪೋರ್ಟ್ ಇಲ್ಲದ ಕಾರಣ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬರುವ ಪ್ಲಾನ್ ಮಾಡಿದಳು.
ಬಾಂಗ್ಲಾದೇಶದ ಡೇಂಜರಸ್ ಆಗಿರೋ ಹುಲಿಗಳ ಕಾಡು ಅಂತಲೇ ಕರೆಯಲ್ಪಡುವ ಸುಂದರ್ಬನ್ಸ್ ಕಾಡನ್ನು ದಾಟಿದ್ದಾಳೆ. ಅಲ್ಲದೆ ಮಟ್ಲಾದ ನದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಈಜಿ ಪ್ರಿಯತಮೆ ಕೃಷ್ಣ ಗಡಿ ದಾಟಿದ್ದಾಳೆ. ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ಕೂಡ ನಡೀತು.
ಇದನ್ನು ಓದಿ – ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಗೆ ಗುಡ್ ಬೈ – ಸೋನಿಯಾಗೆ ರಾಜೀನಾಮೆ ಪತ್ರ ರವಾನೆ
ಆದರೆ ಅಕ್ರಮ ಗಡಿ ಪ್ರವೇಶದ ಕಾರಣ ಬಂಗಾಳದ ನರೇಂದ್ರಪುರ ಠಾಣಾ ಪೊಲೀಸರು ಕೃಷ್ಣಳನ್ನು ವಶಕ್ಕೆ ಪಡೆದು. ಮೂಲಗಳ ಮಾಹಿತಿಯ ಅನ್ವಯ, ನಂತರ ಬಾಂಗ್ಲಾದೇಶದ ಕಮಿಷನರ್ಗೆ ಕೃಷ್ಣಳನ್ನು ಹಸ್ತಾಂತರಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು