Trending

ಪ್ರೀತಿಸಿದವನನ್ನು ಮದುವೆಯಾಗಲು ಬಾಂಗ್ಲಾದಿಂದ ಈಜಿ ಭಾರತಕ್ಕೆ ಬಂದ ಯುವತಿ

ಯುವತಿಯೋರ್ವಳು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗಲು ಬಾಂಗ್ಲಾ ದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬಂದಿರುವ ಘಟನೆ ನಡೆದಿದೆ. ಬಾಂಗ್ಲಾದೇಶ ಮೂಲದ ಕೃಷ್ಣ ಮಂಡಲ್ ಹಾಗೂ ಭಾರತ ಮೂಲದ ಅಭಿಕ್ ಮಂಡಲ್​ ನಡುವೆ ಪ್ರೇಮ ಹುಟ್ಟಿತ್ತು.

ಫೇಸ್​ಬುಕ್​​​​ನಿಂದ ಶುರುವಾದ ಸ್ನೇಹ ನಂತರ ಪ್ರೀತಿಗೆ ತಿರುಗಿತ್ತು. ಇದೇ ಪ್ರೀತಿ ಅಂತರಾಷ್ಟ್ರೀಯ ಗಡಿ ರೇಖೆ ದಾಟಿಸುವಂತೆ ಮಾಡಿದೆ. ಕೃಷ್ಣ ಮಂಡಲ್​ ಬಳಿ ಪಾಸ್​ಪೋರ್ಟ್​ ಇಲ್ಲದ ಕಾರಣ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬರುವ ಪ್ಲಾನ್​ ಮಾಡಿದಳು.

ಬಾಂಗ್ಲಾದೇಶದ ಡೇಂಜರಸ್ ಆಗಿರೋ ಹುಲಿಗಳ ಕಾಡು ಅಂತಲೇ ಕರೆಯಲ್ಪಡುವ ಸುಂದರ್​​ಬನ್ಸ್ ಕಾಡನ್ನು ದಾಟಿದ್ದಾಳೆ. ಅಲ್ಲದೆ ಮಟ್ಲಾದ ನದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಈಜಿ ಪ್ರಿಯತಮೆ ಕೃಷ್ಣ ಗಡಿ ದಾಟಿದ್ದಾಳೆ. ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ಕೂಡ ನಡೀತು.

ಇದನ್ನು ಓದಿ – ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಗೆ ಗುಡ್ ಬೈ – ಸೋನಿಯಾಗೆ ರಾಜೀನಾಮೆ ಪತ್ರ ರವಾನೆ

ಆದರೆ ಅಕ್ರಮ ಗಡಿ ಪ್ರವೇಶದ ಕಾರಣ ಬಂಗಾಳದ ನರೇಂದ್ರಪುರ ಠಾಣಾ ಪೊಲೀಸರು ಕೃಷ್ಣಳನ್ನು ವಶಕ್ಕೆ ಪಡೆದು. ಮೂಲಗಳ ಮಾಹಿತಿಯ ಅನ್ವಯ, ನಂತರ ಬಾಂಗ್ಲಾದೇಶದ ಕಮಿಷನರ್​​ಗೆ ಕೃಷ್ಣಳನ್ನು ಹಸ್ತಾಂತರಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024