ಫೇಸ್ಬುಕ್ನಿಂದ ಶುರುವಾದ ಸ್ನೇಹ ನಂತರ ಪ್ರೀತಿಗೆ ತಿರುಗಿತ್ತು. ಇದೇ ಪ್ರೀತಿ ಅಂತರಾಷ್ಟ್ರೀಯ ಗಡಿ ರೇಖೆ ದಾಟಿಸುವಂತೆ ಮಾಡಿದೆ. ಕೃಷ್ಣ ಮಂಡಲ್ ಬಳಿ ಪಾಸ್ಪೋರ್ಟ್ ಇಲ್ಲದ ಕಾರಣ ಬಾಂಗ್ಲಾದೇಶದಿಂದ ಭಾರತಕ್ಕೆ ನದಿಯಲ್ಲಿ ಈಜಿ ಬರುವ ಪ್ಲಾನ್ ಮಾಡಿದಳು.
ಬಾಂಗ್ಲಾದೇಶದ ಡೇಂಜರಸ್ ಆಗಿರೋ ಹುಲಿಗಳ ಕಾಡು ಅಂತಲೇ ಕರೆಯಲ್ಪಡುವ ಸುಂದರ್ಬನ್ಸ್ ಕಾಡನ್ನು ದಾಟಿದ್ದಾಳೆ. ಅಲ್ಲದೆ ಮಟ್ಲಾದ ನದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಈಜಿ ಪ್ರಿಯತಮೆ ಕೃಷ್ಣ ಗಡಿ ದಾಟಿದ್ದಾಳೆ. ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಇವರಿಬ್ಬರ ಮದುವೆ ಕೂಡ ನಡೀತು.
ಇದನ್ನು ಓದಿ – ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಗೆ ಗುಡ್ ಬೈ – ಸೋನಿಯಾಗೆ ರಾಜೀನಾಮೆ ಪತ್ರ ರವಾನೆ
ಆದರೆ ಅಕ್ರಮ ಗಡಿ ಪ್ರವೇಶದ ಕಾರಣ ಬಂಗಾಳದ ನರೇಂದ್ರಪುರ ಠಾಣಾ ಪೊಲೀಸರು ಕೃಷ್ಣಳನ್ನು ವಶಕ್ಕೆ ಪಡೆದು. ಮೂಲಗಳ ಮಾಹಿತಿಯ ಅನ್ವಯ, ನಂತರ ಬಾಂಗ್ಲಾದೇಶದ ಕಮಿಷನರ್ಗೆ ಕೃಷ್ಣಳನ್ನು ಹಸ್ತಾಂತರಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment