ಮಹಾತ್ಮಾ ಗಾಂಧಿ ಹುತಾತ್ಮವಾದ ದಿನವಾದ ಜ.30 ರಂದು ಪ್ರತಿ ವರ್ಷ ಹುತಾತ್ಮ ದಿನವನ್ನಾಗಿ ಆಚರಿಸಲಾಗುತ್ತದೆ.
ಇಂದು ಶನಿವಾರ ಎರಡು ನಿಮಿಷ ಮೌನವ್ರತ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಹುತಾತ್ಮ ಯೋಧರ ಸಂಸ್ಮರಣಾ ದಿನೋತ್ಸವ ಹಿನ್ನೆಲೆ 2 ನಿಮಿಷ ಮೌನದ ಮೂಲಕ ಶ್ರದ್ಧಾಂಜಲಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯದಿಂದ ದೇಶದ ಜನರಿಗೆ ಕರೆ ನೀಡಿದೆ.
ಇಂದು ಬೆಳಗ್ಗೆ 11 ಗಂಟೆಗೆ ಎಲ್ಲರೂ ತಮ್ಮ ಕೆಲಸಗಳನ್ನು ನಿಲ್ಲಿಸಿ 2 ನಿಮಿಷಗಳ ಕಾಲ ಮೌನಾಚರಣೆ ನಡೆಸಬೇಕೆಂದು ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸೂಚನೆ ನೀಡಿದೆ.
ವಿದ್ಯಾಸಂಸ್ಥೆ, ಸರ್ಕಾರಿ ಕಚೇರಿ, ಖಾಸಗಿ ಕಚೇರಿ ಎಲ್ಲೆಡೆ ಈ ಆದೇಶ ಜಾರಿಯಾಗಬೇಕು. ಮೌನಾಚರಣೆ ಮುಗಿಯುವ ಹೊತ್ತಲ್ಲಿ ಸೈರನ್ ಮೊಳಗಿಸಬೇಕು. ಮೌನಾಚರಣೆ ಆರಂಭ ಮತ್ತು ಅಂತ್ಯದ ವೇಳೆಗೆ ಸೈರನ್ ಮೊಳಗಿಸಬೇಕು ಎಂದು ಸೂಚಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ