ಮಂಡ್ಯ ಜಿಲ್ಲೆಯಲ್ಲಿರುವ ಪತ್ರಕರ್ತರ ಸಂಘದ ಮೇಲಂತಸ್ತಿನ ಕಟ್ಟಡ ಶಂಕು ಸ್ಥಾಪನಾ ಕಾಮಗಾರಿಯನ್ನು ರೇಷ್ಮೆ, ಪೌರಾಡಳಿತ, ತೋಟಗಾರಿಕಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ. ನಾರಾಯಣಗೌಡರು ಜ್ಯೋತಿ ಬೆಳಗಿಸುವದರ ಮುಖಾಂತರ ನೆರವೇರಿಸಿದರು.
ಮಂಡ್ಯದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ, ಮೇಲಂತಸ್ತಿನ ಕಟ್ಟಡಕ್ಕೆ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ವಂತಿಗೆ ನೀಡಿದ ಜನಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳನ್ನು ನಡೆಸಿಕೊಡಲಾಯ್ತು.
ಕಾರ್ಯಕ್ರಮದಲ್ಲಿ ಚೆಲುವರಾಯಸ್ವಾಮಿ, ಸಿ.ಎಸ್. ಪುಟ್ಟರಾಜು, ನರೇಂದ್ರ ಸ್ವಾಮಿ, ಡಿ.ಸಿ. ತಮ್ಮಣ್ಣ, ತಗಡೂರು ಶಿವಾನಂದ, ಮತ್ತಿಕೆರೆ ಜಯರಾಂ,ಜಿಲ್ಲಾ ಅಧ್ಯಕ್ಷ ಕೆ ಸಿ ಮಂಜುನಾಥ್ ಮತ್ತಿತರು ಉಪಸ್ಥಿತರಿದ್ದರು.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment