ಇದನ್ನು ಓದಿ –ಮುಂದಿನ CM ಆಗುವ ಗುಣ ಲಕ್ಷಣ ವಿಜಯೇಂದ್ರಗೆ ಇದೆ – ಸಚಿವ ನಾರಾಯಣಗೌಡ ಬಾಂಬ್
ಈ ಕುರಿತಂತೆ ಸುಪ್ರೀಂ ಕೋರ್ಟ್ಗೆ ಹೊಸ ಅರ್ಜಿಯೊಂದನ್ನು ಸಲ್ಲಿಸಿರುವ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಚರ್ಚಿಸದಂತೆ ತಡೆಯಾಜ್ಞೆ ನೀಡಲು ಮನವಿ ಮಾಡಿದೆ.
ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿ, ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಲಿಖಿತ ಮನವಿ ಮಾಡಿದೆ. ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಭರವಸೆ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು