ಸಿಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಚಿವರಾದ ಗೋಪಾಲಯ್ಯ, ನಾರಾಯಣಗೌಡ ಶಾಸಕ ಪುಟ್ಟರಾಜು, ಯದುವೀರ್ ದಂಪತಿ, ಅಧಿಕಾರಿಗಳು ಸಾಥ್ ನೀಡಿದರು
ಚಲುವನಾರಾಯಣಸ್ವಾಮಿ ಉತ್ಸವ ಮೂತಿ೯ಗೆ ವೈರಮುಡಿ ಕಿರೀಟ ಧಾರಣೆ ನಂತರ ವೈರಮುಡಿ ಉತ್ಸವವು
ದೇಗುಲದ ಹೊರಾವರಣಕ್ಕೆ ಆಗಮಿಸಿತು
ವಜ್ರ ಖಚಿತ ವೈರಮುಡಿ ಧರಿಸಿರುವ ಚಲುವನಾರಾಯಣನನ್ನು ಕಂಡು ಭಕ್ತಾದಿಗಳು ಹರ್ಷೋದ್ಘಾರ ಮಾಡಿಗೋವಿಂದ ನಾಮ ಸ್ಮರಣೆಯೊಂದಿಗೆ ಭಕ್ತಿ ಸಮರ್ಪಣೆ ಮಾಡಿದರು
ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಚಲುವನಾರಾಯಣಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದರು
ಸಂಪುಟ ಸಹೋದ್ಯೋಗಿಗಳ ಜೊತೆ ಮಿನಿ ಬಸ್ಸಿನಲ್ಲಿ ಮೇಲುಕೋಟೆಗೆ ಆಗಮಿಸಿದ ಸಿಎಂ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲುಹರಿದು ಬಂದ ಭಕ್ತ ಸಾಗರ.
ವರ್ಣ ರಂಜಿತ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೇಲುಕೋಟೆ (Melukote) .
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment