ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ ಎಂಇಎಸ್ ಪುಂಡರನ್ನು ಗಡಿಪಾರು ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಒತ್ತಾಯಿಸಿದರು
ಬೆಳಗಾವಿ ಅಧಿವೇಶನದಲ್ಲಿ ಮಾತಾಡಿದ ಸಿದ್ದರಾಮಯ್ಯ, ರಾಯಣ್ಣ ಪ್ರತಿಮೆಗೆ ಹಾನಿ ಉಂಟು ಮಾಡಿದವರು ಯಾರೇ ಆಗಲೀ ಗಡಿಪಾರು ಮಾಡಿ ಎಂದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಮಹಾಜನ್ ವರದಿ ಬಂದರೂ ಈ ಮರಾಠಿಗರು ಪುಂಡತನ ಬಿಟ್ಟಿಲ್ಲ. ಕನ್ನಡ ಬಾವುಟ ಕರ್ನಾಟಕದ ಹೆಮ್ಮೆ. ಬೇಕಂತಲೇ ಇವರು ಕನ್ನಡಿಗರ ಮೇಲೆ ಜಗಳ ಮಾಡೋಕೆ ಕಾಲು ಕರೆದುಕೊಂಡು ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದ ಬಾವುಟ ಹಾಗೂ ಸಂಗೊಳ್ಳಿ ರಾಯಣ್ಣಗೆ ಅವಮಾನ ಮಾಡೋದು, ರಾಷ್ಟ್ರಕ್ಕೆ ಧಕ್ಕೆ ತರೋದು ಇವರ ಕೆಲಸ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು