ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ ಎಂಇಎಸ್ ಪುಂಡರನ್ನು ಗಡಿಪಾರು ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಒತ್ತಾಯಿಸಿದರು
ಬೆಳಗಾವಿ ಅಧಿವೇಶನದಲ್ಲಿ ಮಾತಾಡಿದ ಸಿದ್ದರಾಮಯ್ಯ, ರಾಯಣ್ಣ ಪ್ರತಿಮೆಗೆ ಹಾನಿ ಉಂಟು ಮಾಡಿದವರು ಯಾರೇ ಆಗಲೀ ಗಡಿಪಾರು ಮಾಡಿ ಎಂದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಮಹಾಜನ್ ವರದಿ ಬಂದರೂ ಈ ಮರಾಠಿಗರು ಪುಂಡತನ ಬಿಟ್ಟಿಲ್ಲ. ಕನ್ನಡ ಬಾವುಟ ಕರ್ನಾಟಕದ ಹೆಮ್ಮೆ. ಬೇಕಂತಲೇ ಇವರು ಕನ್ನಡಿಗರ ಮೇಲೆ ಜಗಳ ಮಾಡೋಕೆ ಕಾಲು ಕರೆದುಕೊಂಡು ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡದ ಬಾವುಟ ಹಾಗೂ ಸಂಗೊಳ್ಳಿ ರಾಯಣ್ಣಗೆ ಅವಮಾನ ಮಾಡೋದು, ರಾಷ್ಟ್ರಕ್ಕೆ ಧಕ್ಕೆ ತರೋದು ಇವರ ಕೆಲಸ ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ