ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ.ನಾಗಮಂಗಲ ಬಳಿ: ಸ್ವಿಫ್ಟ್ – ಇನೋವಾ ಕಾರ್ ನಡುವೆ ಡಿಕ್ಕಿ – ಐವರು ಸಾವು
ಈ ಉಲ್ಕಾಪಾತ ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ ತಿಳಿಯಾಗಿದ್ದರೆ ಹಾಗೂ ಚಂದ್ರನ ಬೆಳಕು ಕಡಿಮೆ ಇದ್ದರೆ ಇದನ್ನು ಸ್ಪಷ್ಟವಾಗಿ ಆಸಕ್ತರು ನೋಡಬಹುದಾಗಿದೆ.
ಉಲ್ಕಾಪಾತವನ್ನು ವೀಕ್ಷಿಸಲು ಬೆಂಗಳೂರಿನ ಜವಾಹರಲಾಲ್ ತಾರಾಲಯದಲ್ಲಿ ಅಂದು ವಿಶೇಷವಾದ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
This website uses cookies.
Leave a Comment