ಬಿಜೆಪಿ ಹೈಕಮಾಂಡ್ ಕೇರಳದ ಮುಂದಿನ ಸಿಎಂ ಅಭ್ಯರ್ಥಿಯಾಗಿ ಇ. ಶ್ರೀಧರನ್ ಅವರನ್ನು ಘೋಷಣೆ ಮಾಡಿದೆ.
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮೆಟ್ರೋ ಮ್ಯಾನ್ ‘ ಇ.ಶ್ರೀಧರನ್ ಅವರನ್ನು ಭಾರತೀಯ ಜನತಾ ಪಕ್ಷ ಗುರುವಾರ ಘೋಷಣೆ ಮಾಡಿದೆ.
ಶ್ರೀಧರನ್ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳ ನಡುವೆ ಬಿಜೆಪಿಗೆ ಸೇರಿದ್ದರು ಮತ್ತು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ