ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಘೋಷಣೆ

Team Newsnap
0 Min Read

ಬಿಜೆಪಿ ಹೈಕಮಾಂಡ್‌ ಕೇರಳದ ಮುಂದಿನ‌‌ ಸಿಎಂ ಅಭ್ಯರ್ಥಿಯಾಗಿ ಇ. ಶ್ರೀಧರನ್ ಅವರನ್ನು ಘೋಷಣೆ ಮಾಡಿದೆ.

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮೆಟ್ರೋ ಮ್ಯಾನ್ ‘ ಇ.ಶ್ರೀಧರನ್ ಅವರನ್ನು ಭಾರತೀಯ ಜನತಾ ಪಕ್ಷ ಗುರುವಾರ ಘೋಷಣೆ ಮಾಡಿದೆ.

ಶ್ರೀಧರನ್ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳ ನಡುವೆ ಬಿಜೆಪಿಗೆ ಸೇರಿದ್ದರು ಮತ್ತು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು.

Share This Article
Leave a comment