ಕುಖ್ಯಾತ ಮಾದಕ ವಸ್ತು ಕಳ್ಳ ಸಾಗಣೆದಾರನೊಬ್ಬನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸಮಯದಲ್ಲಿ ಬೆಂಗಾವಲು ಹೆಲಿಕಾಪ್ಟರ್ ಪತನಗೊಂಡು ನೌಕಾಪಡೆಯ ಕನಿಷ್ಠ 14 ಸಿಬ್ಬಂದಿ ಸಾವಿಗೀಡಾಗಿದ್ದಾರೆ.
ಗ್ವಾಡಲಜರಾ ಕಾರ್ಟೆಲ್ ಸಂಸ್ಥಾಪಕ ರಾಫೆಲ್ ಕ್ಯಾರೊ ಕ್ವಿಂಟೆರೊ ಅವರನ್ನು ಕರೆದೊಯ್ಯುತ್ತಿದ್ದ ಮತ್ತೊಂದು ವಿಮಾನವನ್ನು ಬೆಂಗಾವಲು ಮಾಡುತ್ತಿತ್ತು.ಇದನ್ನು ಓದಿ –ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳ : ಭರಚುಕ್ಕಿ ಹೊಗೆನಕಲ್ ಪ್ರವೇಶ ನಿಷೇಧ
ಅಪಘಾತದಲ್ಲಿ ಒಬ್ಬರು ಬದುಕುಳಿದಿದ್ದು, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ .
ಪರಾರಿಯಾಗಿದ್ದ ಡ್ರಗ್ಸ್ ಸಾಗಣೆದಾರ ಕ್ಯಾರೊ ಕ್ವಿಂಟೆರೊ, ಸಿನಾಲೋವಾದ ಚೊಯಿಕ್ಸ್ ಪಟ್ಟಣದಲ್ಲಿ ಅಡಗಿಕೊಂಡಿದ್ದ. ಸ್ನಿಫರ್ ನಾಯಿಯಿಂದ ಆತನನ್ನು ಪತ್ತೆಮಾಡಲಾಯಿತು.
ಅಪಘಾತಕ್ಕೂ ಮಾದಕವಸ್ತು ಕಳ್ಳಸಾಗಣೆದಾರನ ಬಂಧನಕ್ಕೂ ಸಂಬಂಧ ಇರುವ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ ಎಂದು ನೌಕಾಪಡೆ ತಿಳಿಸಿದೆ.
ನೌಕಾಪಡೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು