ಮಂಗಳವಾರ ಬೆಳಿಗ್ಗೆಯಷ್ಟೇ ಆತ್ಮಹತ್ಯೆಗೆ ಶರಣಾಗಿರುವ ಶಂಕರಣ್ಣನ ಪತ್ನಿ ಮೇಘನಾ 4 ತಿಂಗಳ ಗರ್ಭಿಣಿಯಾಗಿದ್ದರೂ ಮನೆಯಲ್ಲಿ ಸಂಭ್ರಮ ಪಡುವ ಹಾಗೆ ಇರಲಿಲ್ಲ ಶಂಕರಣ್ಣನ ಅಗಲಿಕೆಯಿಂದ ಶೋಕಾಚರಣೆ ಮಾಡುವ ದುರ್ವಿಧಿ ಬಂದೊದಗಿದೆ ಮೇಘನಾ ಈಗ ರೋಧಿಸುತ್ತಿದ್ದಾರೆ
ಆದರೆ ಈ ಕುರಿತು ಮಾತನಾಡಿರುವ ಶಂಕರಣ್ಣ ತಾಯಿ ರಂಗಮ್ಮ, ಸೊಸೆ ದಿನಾಲೂ ಜಗಳ ಮಾಡುತ್ತಿದ್ದಳು, ಕಿರಿಕಿರಿ ಕೊಡುತ್ತಿದ್ದಳು, ಮಗನಿಗಿದ್ದ 3 ಎಕರೆ ಜಮೀನು ಮಾರಿ ಬೆಂಗಳೂರಿಗೆ ಹೋಗೋಣ ಅನ್ನುತ್ತಿದ್ದಳು ಎಂದು ಮೇಘನಾ ವಿರುದ್ಧ ಆರೋಪಿಸಿದ್ದಾರೆ.
ಅತ್ತೆ-ಸೊಸೆ ನಡುವೆ ಜಗಳ ಇರಲಿಲ್ಲ. ಮೇಘನಾ ಒಂದೊಮ್ಮೆ ನಾನು ಮಾತನಾಡುವುದನ್ನು ರೆಕಾರ್ಡ್ ಮಾಡಿಕೊಳ್ಳಲು ತಮ್ಮನನ್ನು ಕರೆಸಿದ್ದರು. ನಾನು ಆಗ ಏನೂ ಮಾತನಾಡದೇ ಆಚೆಗೆ ಬಂದುಬಿಟ್ಟಿದ್ದೆ. ಆಗ ಅವರಿಬ್ಬರ ನಡುವೆ ಜಗಳ ನಡೆದಿತ್ತು. ಮಗನಿಗೆ ವಿಷಯ ತಿಳಿಸಿದಾಗ, ನನ್ನ ತಮ್ಮನೊಂದಿಗೆ ಜಗಳ ಕಾದಿದ್ದಕ್ಕೆ ಏನಾಯ್ತು? ಎಂದು ಗದರಿದ್ದಳು.
ಅಂದಿನಿಂದ ನನ್ನೊಂದಿಗೆ ಮಾತನಾಡುವುದನ್ನೂ ಬಿಟ್ಟು, ನನ್ನನ್ನು ಹೊರಹಾಕಿ – ಹೊರಹಾಕಿ ಎಂದು ಪೀಡಿಸುತ್ತಿದ್ದಳು. ಆದರೆ, ಮಗ ಮಾತ್ರ ನಾನು ನಮ್ಮಮ್ಮನನ್ನು ಬಿಟ್ಟು ಬರುವುದಿಲ್ಲ. ಇಲ್ಲಿಂದ ಆಚೆ ಬಂದರೆ ಸತ್ತು ಹೋಗುತ್ತೇನೆ ಎಂದು ಹೇಳಿದ್ದ ಎಂದು ಅಳಲು ತೋಡಿಕೊಂಡಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
- ರಾಜ್ಯದ ಹವಾಮಾನ ವರದಿ (Weather Report) 21-05-2022
More Stories
ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು