ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ಮಾಡಿದ್ದೇನೆ. ಮೈಸೂರಿನ CFTRIನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಶೀರ್ಘದಲ್ಲಿಯೇ ಈ ಯೋಜನೆ ಜಾರಿಗೆ ಬರಲಿದೆ. ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳ ಪೌಷ್ಠಿಕಾಂಶ ಜಾಸ್ತಿ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು.
ನನ್ನ ಇಲಾಖೆ ತುಂಬಾ ದೊಡ್ಡದು. ಸಿಎಂ ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಡಿ.ಕೆ.ಶಿವಕುಮಾರ್ ಅವರು ಟಫ್ ಇಲಾಖೆ ಕೊಡಿ ಎಂದು ಹೇಳಿದ್ದರು. ಸಿಎಂ ಸಿದ್ದುಗೆ ಜನಪ್ರತಿನಿಧಿಗಳ ಕೋರ್ಟ್ನಿಂದ 10 ಸಾವಿರ ದಂಡ
ಡಿಕೆ ಶಿವಕುಮಾರ್ ನನ್ನ ತಂದೆಯವರಿಗೆ ಆತ್ಮೀಯರು. ಸುರ್ಜೇವಾಲ ಅವರೂ ಒಪ್ಪಿದರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ. 58,000 ಸರ್ಕಾರಿ ಶಾಲೆಗಳಿವೆ. ಒಟ್ಟು 1.20 ಕೋಟಿ ವಿದ್ಯಾರ್ಥಿಗಳು ಇದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು