ಮುಂದಿನ ಚುನಾವಣೆಯಲ್ಲಿ ಮಂಡ್ಯದ 7 ಕ್ಷೇತ್ರಗಳಲ್ಲಿ ಗೆಲ್ಲಲು ಏನೆಲ್ಲಾ ಮಾಸ್ಟರ್ ಪ್ಲಾನ್ ಮಾಡಬೇಕೆಂದು ಚರ್ಚಿಸಲಾಯಿತು. ಸರಿಯಾದ ಪ್ಲಾನ್ ಮಾಡಿದರೆ ಮಾತ್ರ ಕಮಲ ಅರಳುತ್ತೆಂಬ ವಿಶ್ವಾಸವಿದೆ. ಅಲ್ಲದೇ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆಯಲ್ಲೂ ನಮ್ಮದೇ ಜಯಭೇರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ವಕೀಲೆ ಜೊತೆ ಅಸಭ್ಯ ವರ್ತನೆ: ಸಿಪಿಐ ವಿರುದ್ದ FIR ದಾಖಲು
ಸುಮಲತಾ ಬೆಂಬಲಿಗ ಇಂಡುವಾಳು ಸಚ್ಚಿದಾನಂದ ಶೀಘ್ರದಲ್ಲೇ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮ ಆಯೋಜಿಸಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಆ ಸಮಾರಂಭದಲ್ಲಿ ನಾನು ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾತ್ರವಲ್ಲದೇ ಮಂಡ್ಯದಲ್ಲಿ ಇನ್ನಷ್ಟು ಜನ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಈಗಾಗಲೇ ಕೆ.ಸಿ.ನಾರಾಯಣಗೌಡ ಖಾತೆ ತೆರೆದಿದ್ದಾರೆ. ಮುಂದಿನ ದಿನದಲ್ಲಿ ಇನ್ನಷ್ಟು ಕ್ಷೇತ್ರದಲ್ಲಿ ಕಮಲ ಅರಳಿದೆ ಎಂದು ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment